ಅನ್ನಭಾಗ್ಯ ಯೋಜನೆಗೆ ಚಾಲನೆ

Loading

ಬೆಂಗಳೂರು :ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ ವಿಧಾನಸೌಧದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ, ಅನ್ನ ಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ಮತ್ತು ಅನ್ನಭಾಗ್ಯದ ಲೋಗೋ ಬಿಡುಗಡೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸನ್ಮಾನ್ಯ ಶ್ರೀ ಶಿವರಾಜ್ ಎಸ್ ತಂಗಡಗಿಯವರು ಭಾಗವಹಿಸಿದರು.
ಈ ಸಂದರ್ಭದಲ್ಲಿ‌ ಸಚಿವರಾದ ಶ್ರೀ ಕೆ.ಹೆಚ್.ಮುನಿಯಪ್ಪ, ಶ್ರೀ ರಾಮಲಿಂಗಾರೆಡ್ಡಿ, ಶ್ರೀ ಎಚ್.ಕೆ.ಪಾಟೀಲ್, ಶ್ರೀ ಸುರೇಶ್, ಶ್ರೀ ಬಿ.ನಾಗೇಂದ್ರ, ಶ್ರೀ ರಹೀಂ ಖಾನ್, ಶಾಸಕರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

One thought on “ಅನ್ನಭಾಗ್ಯ ಯೋಜನೆಗೆ ಚಾಲನೆ

Leave a Reply

Your email address will not be published. Required fields are marked *