
ಬೆಂಗಳೂರು :ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯಾಗಿ ಎಂ.ಎಸ್. ದಿವಾಕರ ಅವರನ್ನು ವಿಜಯನಗರಜಿಲ್ಲೆಗೆ ಹೊಸ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.
ಎಂ.ಎಸ್. ದಿವಾಕರ ಅವರು 2013 ರ ಬ್ಯಾಚ್ ನ IAS ಅಧಿಕಾರಿ ಈ ಹಿಂದೆ ಚಿತ್ರದುರ್ಗ ಜಿಪಂ ಸಿಇಓ ಆಗಿ ಕಾರ್ಯನಿರ್ವಹಿಸುತಿದ್ದರು.
ವಿಜಯನಗರ ಡಿ ಸಿ ಯಾಗಿರೋ ವೆಂಕಟೇಶ್ ಟಿ. ಅವರಿಗೆ ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ,
ಈ ಮೂಲಕ ರಾಜ್ಯ ಸರ್ಕಾರ ಆಡಳಿತಕ್ಕೆ ಮತ್ತೆ ಸರ್ಜರಿ ಮಾಡಿದ್ದು ಕೆಲ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ರಮ್ಯಾ ಎಸ್. – ಬಿ.ಎಂ.ಆರ್.ಡಿ.ಎ. ಆಯುಕ್ತರು ಎಂ.ಎಸ್. ದಿವಾಕರ್ -ವಿಜಯನಗರ ಜಿಲ್ಲಾಧಿಕಾರಿ
ಡಾ. ಸುಶೀಲಾ ಬಿ. -ಯಾದಗಿರಿ ಜಿಲ್ಲಾಧಿಕಾರಿ ವೆಂಕಟೇಶ್ ಟಿ. –ಬಳ್ಳಾರಿ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಯನ್ನು ಮಾಡಿ ಸುತ್ತೋಲೆಯನ್ನು ಹೊರಡಿಸಿದೆ,
