ಹರಪನಹಳ್ಳಿ : ದಿನಾಂಕ:14.08.2023 ರಂದು ಶ್ರೀ ಬಿ.ಜೆಡ್.ಜಮೀರ್ ಅಹ್ಮದ್ ಖಾನ್, ಮಾನ್ಯ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು, ಕರ್ನಾಟಕ ಸರ್ಕಾರ ಹಾಗೂ ವಿಜಯನಗರ ಜಿಲ್ಲಾ ಉಸ್ತುವರಿ ಸಚಿವರ ಇವರು ಶ್ರೀಮತಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಮಾನ್ಯ ಶಾಸಕರು, ಹರಪನಹಳ್ಳಿ ವಿಧಾನ ಸಭಾ ಕ್ಷೇತ್ರ, ಮಾನ್ಯ ಜಿಲ್ಲಾಧಿಕಾರಿಗಳು, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೋಲೀಸ್ ವರಿಷ್ಠಾಧಿಕಾರಿಗಳು ರವರೊಂದಿಗೆ ಪೊಲೀಸ್ ವೃತ್ತ ನಿರೀಕ್ಷಕರ ಕಛೇರಿ ಉದ್ಘಾಟಿಸಲಾಯಿತು.
