ಹೊಸಪೇಟೆ : ಗೃಹಲಕ್ಷ್ಮಿ ಯೋಜನೆಯ ಸೌಲಭ್ಯ ವಿರತಣೆ ಚಾಲನಾ ಕಾರ್ಯಕ್ರಮ ಕುರಿತು ಚರ್ಚಿಸಲು ಮಾನ್ಯ ಉಪ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಿನಾಂಕ: 24.08.2023 ರಂದು ವಿಡಿಯೋ ಸಂವಾದದಲ್ಲಿ
,ಮಾನ್ಯ ಜಿಲ್ಲಾಧಿಕಾರಿಗಳು ಮುಖ್ಯಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಿದರು.
