
ಹಂಪಿ :ಶ್ರೀ ವಿರೂಪಾಕ್ಷೇಶ್ವರ ಆಟೋ ಚಾಲಕರ ಸಂಘದಿಂದ ಶ್ರಾವಣ ಮಾಸದ ಎರಡನೇ ಸೋಮವಾರದಂದು 28.08.2023 ರಂದು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಈ ಕಾರ್ಯಕ್ರಮಕ್ಕೆ ಶ್ರೀ ಶ್ರೀ ವಿದ್ಯಾರಣ್ಯ ಭಾರತೀ ಮಹಾಸ್ವಾಮಿಗಳ ಅಮೃತ ಹಸ್ತದಿಂದ ಚಾಲನೆ ನೀಡಲಾಯಿತು.

ಈ ಆಟೋ ಚಾಲಕರ ಕಾರ್ಯವು ಬಂದಂತಹ ಭಕ್ತರ ಮೆಚ್ಚುಗೆಗೆ ಪಾತ್ರರಾದರು.

ಈ ಸಂದರ್ಭದಲ್ಲಿ ಬಾರ್ಡಿಂಗ್ ಆಫ್ ಕರ್ನಾಟಕ ಆಟೋರಿಕ್ಷಾ ಡ್ರೈವರ್ಸ್ ಯೂನಿಯನ್, ಹಂಪಿ ಘಟಕ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ರಾಘವೇಂದ್ರ ಉಪಾಧ್ಯಕ್ಷರಾದ ರವಿಕುಮಾರ್ ಕಾರ್ಯದರ್ಶಿಗಳಾದ ಮಂಜುನಾಥ್ ಮತ್ತು ಸಂಘವು ಸರ್ವ ಸದ್ಯಸರು.
