
ಹಗರಿಬೊಮ್ಮನಹಳ್ಳಿ: ತಾಲೂಕಿನ ಗದ್ದಿಕೆರೆ ಗ್ರಾಮದಲ್ಲಿ ನಡೆದಂತಹ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಾಲಿಬಾಲ್ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕ್ರೀಡಾಕೂಟವನ್ನು ಮಾನ್ಯ ಶಾಸಕರಾದ ಶ್ರೀ ಕೆ.ನೇಮಿರಾಜ ನಾಯ್ಕ್ ಅವರು ಜ್ಯೋತಿ ಬೆಳಗಿಸಿವುದರ ಮೂಲಕ ಚಾಲನೆ ನೀಡಿದರು.
ಈ ಸಂಧರ್ಭದಲ್ಲಿ ದಿವ್ಯಸಾನಿಧ್ಯವನ್ನು ಪರಮ ಪೂಜ್ಯರಾದ ಶ್ರೀ ಶ್ರೀ ಶ್ರೀ ಮಹೇಶ್ವರ ಸ್ವಾಮಿಜಿ ಯವರು ವಹಿಸಿದ್ದರು.
