ಹೊಸಪೇಟೆ (ವಿಜಯನಗರ) : ಹೊಸಪೇಟೆ ತಾಲೂಕಿನ ಮಲಪನಗುಡಿ ಹತ್ತಿರದ ದೇವಾಲಯವೊಂದರ ಬಳಿಯಲ್ಲಿ ಜುಲೈ 14 ರಾತ್ರಿ ವೇಳೆ ಕಾಣಿಸಿಕೊಂಡಿದ್ದ ಕರಡಿಯನ್ನು ಸೆರೆ ಹಿಡಿದು ಬಳಿಕ ಕಾಡಿಗೆ ಬಿಡಲಾಗಿದೆ. ಆದ್ದರಿಂದ ಸಾರ್ವಜನಿಕರು ಆತಂಕಪಡಬಾರದು ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
Manvantara Suddi Vahini