
ಕೊಟ್ಟೂರು : ಪಟ್ಣಣ ಪಂಚಾಯತಿಯಲ್ಲಿ ವೀರ ವನಿತೆ ಒನಕೆ ಓಬವ್ವನ ಜಯಂತೋತ್ಸವನ್ನು ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಸೋಮವಾರ ರಂದು
ಆಚರಣೆ ಮಾಡಲಾಯಿತು.ಒನಕೆ ಓಬವ್ವ ಮಹಿಳೆಯರಿಗೆ ಪ್ರೇರಕ ಶಕ್ತಿ: ವಕೀಲರು ಚೌಡಪ್ಪ.ಸಿಕೊಟ್ಟೂರು : ಪಟ್ಣಣ ಪಂಚಾಯತಿಯಲ್ಲಿ ವೀರ ವನಿತೆ ಒನಕೆ ಓಬವ್ವನ ಜಯಂತೋತ್ಸವನ್ನು ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಸೋಮವಾರ ರಂದು ಆಚರಣೆ ಮಾಡಲಾಯಿತು.ಪಟ್ಟಣ ಪಂಚಾಯತಿಯ ಪದಾಧಿಕಾರಿಗಳಾದ ಮುಖ್ಯ ಅಧಿಕಾರಿ ಎ ನಸ್ರುಲ್ಲಾ ರವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರೇಖಾ ರಮೇಶ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಕೀಲರಾದ ಚೌಡಪ್ಪ.ಸಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಸಿದ್ದಯ್ಯನವರು,ಸ್ಥಾಯಿ ಸಮಿತಿ ಅಧ್ಯಕ್ಷರು ಅಂಜಿನಮ್ಮ ವಿರುಪಾಕ್ಷಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಕೆಂಗರಾಜ್ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕರು ಅನುಷಾ, ವಿಜಯ್, ಸಿಬ್ಬಂದಿ ವರ್ಗ😇 ಉಪಸ್ಥಿತರಿದ್ದರು
ಪಟ್ಟಣ ಪಂಚಾಯತಿಯ ಪದಾಧಿಕಾರಿಗಳಾದ ಮುಖ್ಯ ಅಧಿಕಾರಿ ಎ ನಸ್ರುಲ್ಲಾ ರವರು ಹಾಗೂ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ರೇಖಾ ರಮೇಶ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶೇಷವಾಗಿ ವಕೀಲರಾದ ಚೌಡಪ್ಪ.ಸಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಸಿದ್ದಯ್ಯನವರು,ಸ್ಥಾಯಿ ಸಮಿತಿ ಅಧ್ಯಕ್ಷರು ಅಂಜಿನಮ್ಮ ವಿರುಪಾಕ್ಷಪ್ಪ, ಪಟ್ಟಣ ಪಂಚಾಯಿತಿ ಸದಸ್ಯ ಕೆಂಗರಾಜ್ ಹಾಗೂ ಕಿರಿಯ ಆರೋಗ್ಯ ನಿರೀಕ್ಷಕರು ಅನುಷಾ, ವಿಜಯ್, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು