
ಹಗರಿಬೊಮ್ಮನಹಳ್ಳಿ : ತಾಲೂಕಿನ ತಂಬ್ರಹಳ್ಳಿಯಲ್ಲಿ ಮಂಗಳವಾರ ದಂದು ಅಕ್ಕಿ ಬಸಮ್ಮ ತೋಟಪ್ಪ ಸ್ಮಾರಕ ಪದವಿ ಪೂರ್ವ ಕಾಲೇಜ್ನಲ್ಲಿ ದಾನಿಗಳ ದಿನಾಚರಣೆ ಮತ್ತು ಪಿಯುಸಿ ದ್ವಿತೀಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮ ವನ್ನು ಜಿಲ್ಲಾ ಪಂಚಾಯತಿ ಮಾಜಿ ಸದಸ್ಯ ಅಕ್ಕಿ ತೋಟೇಶ್ ಉದ್ಘಾಟಿಸಿದರು ಹಾಗೂ ತಮ್ಮ ಅನುಭವ ವನ್ನು ಹಂಚಿಕೊಂಡರು.
ಈ ಕಾರ್ಯಕ್ರಮ ದಲ್ಲಿ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷರಾದ ಮೋಹನರೆಡ್ಡಿ ಅಧ್ಯಕ್ಷತೆ ವಹಿಸಿದ್ದರು.ಕಾಲೇಜು ಆಡಳಿತ ಮಂಡಳಿ ಸದಸ್ಯರಾದ ಕಿನ್ನಾಳ್ ಸುಭಾಷ್,ಎಸ್ ವಿ ಪಾಟೀಲ್,ಕೊಳ್ಳಿ ಶೇಷರೆಡ್ಡಿ,ಗಂಗಾಧರ,ನಿವೃತ್ತ ಮುಖ್ಯ ಗುರುಗುರುಗುಳಾದ ಲೋಕೇಶ್ ,ಕಾಲೇಜು ಪ್ರಿನ್ಸಿಪಾಲ್ ಬಸವರಾಜಯ್ಯ ಹಾಗೂ ಉಪನ್ಯಾಸಕರು ಸಿಬ್ಬಂದಿಗಳು ಉಪಸ್ಥಿತರಿದ್ದರು.