
ಬೆಂಗಳೂರು : ಇತ್ತೀಚಿಗೆ ನಡೆದ ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಸ್ಥಾನಕ್ಕೆ ಅಶೋಕ್ ನಾಯ್ಕ್ ಅವರು ಆಯ್ಕೆ ಆಗಿದ್ದಾರೆ.
ಈ ಸಂದರ್ಭದಲ್ಲಿ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕರಾದ ಭೀಮ ನಾಯಕ್ ಮತ್ತು ಅವರ ಮಗನಾದ ಅಶೋಕ್ ನಾಯಕ್ ಅವರು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ಇದೇ ಮೊದಲ ಬಾರಿಗೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಮೇಲೆ ಮುಖ್ಯಮಂತ್ರಿಗಳ ಆಶೀರ್ವಾದ ಪಡೆದರು.