ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗಾಗಿ ಒಂದು ದಿನದ ಕಾರ್ಯಗಾರ ಮತ್ತು ಪ್ರತಿಭಾ ಪುರಸ್ಕಾರ

Loading

ಹೊಸಪೇಟೆ : ದಿನಾಂಕ 07/08/2023 2023-24 ನೆ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗಾಗಿ ಒಂದು ದಿನದ ಕಾರ್ಯಗಾರ ಹಾಗೂ 2023ರಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಯಲ್ಲಿ ತಾಲೂಕಿಗೆ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ಹೊಸಪೇಟೆ ತಾಲೂಕಿನಲ್ಲಿ ಶೇಕಡ 90%ರಷ್ಟು ಹೆಚ್ಚು ಫಲಿತಾಂಶ ಪಡೆದ ಶಾಲಾ ಮುಖ್ಯೋಪಾಧ್ಯಾಯರ ಅಭಿನಂದನ ಸಮಾರಂಭದಲ್ಲಿ ವಿಜಯನಗರ ಕ್ಷೇತ್ರದ ಶಾಸಕರಾದ ಹೆಚ್ ಆರ್ ಗವಿಯಪ್ಪನವರು ಪಾಲ್ಗೊಂಡು ಮಾತನಾಡಿದರು, ಈ ಸಂದರ್ಭದಲ್ಲಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ವಿದ್ಯಾರ್ಥಿಗಳು ಪಾಲಕರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *