ವಿಜಯ ನಗರ : ಇಂದು ಮಾನ್ಯ ಶ್ರೀ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ವಿಜಯನಗರ ಜಿಲ್ಲಾ ಉಸ್ತುವರಿ ಸಚಿವರು, ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಟಾಧಿಕಾರಿಗಳು ಹೊಸಪೇಟೆಯಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯ ಸ್ಮಾರಕ ನಿರ್ಮಾಣದ ಭೂಮಿ ಪೂಜೆಯನ್ನು ನೆರವೇರಿಸಲಾಯಿತು,
Social Share ಹೊಸಪೇಟೆ: ನಗರಸಭೆಯಲ್ಲಿ ಕಡತ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆಯ ನಾಲ್ವರು ನೌಕರರನ್ನು ಅಮಾನತುಗೊಳಿಸಿ ವಿಜಯನಗರ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಶುಕ್ರವಾರ ಆದೇಶ ಹೊರಡಿಸಿದ್ದಾರೆ.…
Social Share ಹೊಸಪೇಟೆ(ವಿಜಯನಗರ): ಆ.28ವಿದ್ಯಾರ್ಥಿಗಳು ಕಲಿಕಾಭ್ಯಾಸದ ಜೊತೆಜೊತೆಗೆ ಕ್ರೀಡೆಯತ್ತ ಗಮನ ಹರಿಸಿ ಬೌದ್ಧಿಕ ಮತ್ತು ದೈಹಿಕ ಶಕ್ತಿ ರೂಪಿಸಿಕೊಳ್ಳಬೇಕು ಎಂದು ಶಾಸಕ ಹೆಚ್.ಆರ್.ಗವಿಯಪ್ಪ ಅವರು ತಿಳಿಸಿದರು. ವಿಜಯನಗರ…